ಜೀವತಂತು

ಕನ್ನಡ ಸಾಹಿತ್ಯ ಚರಿತ್ರೆಯ ಜೀವತಂತುಗಳಾಗಿ ದಾಖಲಾದ ಮಹಾದೇವರ ನಾಲ್ಕು ಕೃತಿಗಳಾದ ದ್ಯಾವನೂರು ಮತ್ತು ಇತರ ಕಥೆಗಳು, ಒಡಲಾಳ, ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ ಮತ್ತಿತರ ಬಿಡಿ ಬರಹಗಳ ಭಂಡಾರ ಈ ಜೀವತಂತುವಿನ ಅಂತರಾಳ.

ಪುಸ್ತಕದ ಪೂರ್ಣಪಾಠಕ್ಕಾಗಿ ಮುಖಪುಟದ ಮೇಲೆ ಕ್ಲಿಕ್ಕಿಸಿ
Devanuru

 

  • [ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಪ್ರಕ್ರಿಯೆಯನ್ನು ವಿರೋಧಿಸಿ ಮೈಸೂರಿನಲ್ಲಿ 15.12.2019ರಂದು ಸ್ವರಾಜ್ ಇಂಡಿಯಾ ಹಾಗೂ ಸಮಾನಮನಸ್ಕ ಪ್ರಗತಿಪರ ಸಂಘಟನೆಗಳು ಸೇರಿ ನಡೆಸಿದ ಪತ್ರಿಕಾಗೋಷ್ಠಿ ಹಾಗೂ 19.12.2019ರಂದು ನಡೆಸಿದ ಸಭೆಯಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತ್ರತ ಬರಹರೂಪ 21.12.2019ರ ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದು ನಮ್ಮ ಮರು ಓದಿಗಾಗಿ ಇಲ್ಲಿದೆ.]


    ಮುಂದೆ ನೋಡಿ
  • [ಖ್ಯಾತ ಪರಿಸರ ಮತ್ತು ವಿಜ್ಞಾನ ಬರಹಗಾರರಾದ ನಾಗೇಶ್ ಹೆಗಡೆಯವರು ಯುವ ಪರಿಸರ ಹೋರಾಟಗಾರ್ತಿ ಸ್ವೀಡನ್ನಿನ ಗ್ರೇತಾ ಥನ್ ಬರ್ಗ್ ಳ ಕುರಿತು ಬರೆದಿರುವ “ಮೂಕ ಪ್ರಥ್ವಿಗೆ ಮಾತು ಕೊಟ್ಟ ಕಿಶೋರಿ: ಗ್ರೇತಾ ಥನ್ ಬರ್ಗ್” ಎಂಬ ಪುಸ್ತಕಕ್ಕೆ ದೇವನೂರ ಮಹಾದೇವ ಅವರು ಬರೆದ ಮೊದಲ ಮಾತು. ಇದು 1.12.2019ರ ಪ್ರಜಾವಾಣಿ ಸಾಪ್ತಾಹಿಕ ಪುರವಣಿಯಲ್ಲೂ ಪ್ರಕಟವಾಗಿದೆ. ]


    ಮುಂದೆ ನೋಡಿ
  • [ಅನರ್ಹ ಶಾಸಕರ ವಿರುದ್ಧ ಮೈಸೂರಿನಲ್ಲಿ  27.11.2019ರಂದು ಸ್ವರಾಜ್ ಇಂಡಿಯಾ ಪಕ್ಷದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಒಟ್ಟಾರೆ ಬರಹ ರೂಪ ಇಲ್ಲಿದೆ.]


    ಮುಂದೆ ನೋಡಿ
  • ಪ್ರಜಾವಾಣಿ ದೀಪಾವಳಿ ವಿಶೇಷಾಂಕ-2019ರ ಕಥೆ/ಕವನ ಸ್ಪರ್ಧೆಯ ವಿಜೇತರಿಗೆ ದಿನಾಂಕ 12.11.2019ರಂದು ಮೈಸೂರಿನ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬಹುಮಾನ ವಿತರಿಸಿದ ದೇವನೂರ ಮಹಾದೇವ ಅವರು, ಆಡಿದ ಮಾತುಗಳ ಅಕ್ಷರ ರೂಪ ಇಲ್ಲಿದೆ….


    ಮುಂದೆ ನೋಡಿ
  •   [ಪತ್ರಕರ್ತ, ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ರಾಯಚೂರಿನ ಪೊಲೀಸರು 24.10.2019ರಂದು ಬಂಧಿಸಿರುವ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರು  28.10.2019ರಂದು ಬರೆದಿರುವ ಬರಹ]


    ಮುಂದೆ ನೋಡಿ
  • ‘ಆರ್ ಸಿ ಇ ಪಿ’ [ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ] ಅಂತರಾಷ್ಟ್ರೀಯ ಮಟ್ಟದಲ್ಲಿ, ನವೆಂಬರ್ 2019ರಲ್ಲಿ ಒಪ್ಪಂದಕ್ಕೆ ಕೇಂದ್ರ ಸರಕಾರ ತಯಾರಾಗಿದ್ದು, ಇದನ್ನು ವಿರೋಧಿಸಿ ದೇಶಾದ್ಯಂತ 24.10.2019ರಂದು ಪ್ರತಿಭಟನೆಗಳು ನಡೆದವು. ರೈತಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ ಇಲ್ಲಿದೆ. ಫೋಟೋ ಕೃಪೆ-ಪ್ರಜಾವಾಣಿ


    ಮುಂದೆ ನೋಡಿ
  • [‘ಆರ್ ಸಿ ಇ ಪಿ’ [ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ] ಒಪ್ಪಂದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ನವೆಂಬರ್ 2019ರಲ್ಲಿ ಕೇಂದ್ರ ಸರಕಾರ ತಯಾರಾಗಿದ್ದು, ಅದಕ್ಕಾಗಿ ದೇಶಾದ್ಯಂತ 24.10.2019ರಂದು ರೈತರು ಮತ್ತು ಈ ಒಪ್ಪಂದಕ್ಕೆ ವಿರೋಧವಾಗಿರುವವರಿಂದ ಪ್ರತಿಭಟನೆಗಳು ನಡೆದವು. ಅದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ25.10.2019ರ ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದು, ಅದರ ಸಂಪೂರ್ಣ ಪಾಠ ನಮ್ಮ ಓದಿಗಾಗಿ ಇಲ್ಲಿದೆ.]


    ಮುಂದೆ ನೋಡಿ
  • ಮೈಸೂರಿನ ನಾರಾಯಣಶಾಸ್ತ್ರೀ ರಸ್ತೆಯಲ್ಲಿರುವ ಶತಮಾನಕ್ಕಿಂತಾ ಹಳೆಯದಾದ ಮಹಾರಾಣಿ ಸರಕಾರಿ ಪ್ರಾಥಮಿಕ ಶಾಲೆಯನ್ನು ರಾಮಕೃಷ್ಣಾಶ್ರಮದ ವಶಕ್ಕೆ ಒಪ್ಪಿಸಲು 12.10.2019ರಂದು ಶಿಕ್ಷಣಾಧಿಕಾರಿಗಳು, ಪೊಲೀಸರೊಂದಿಗೆ ಆಗಮಿಸಿದ್ದ ಸಂದರ್ಭದಲ್ಲಿ ಪೋಷಕರು ಹಾಗೂ ಕನ್ನಡಪರ ಹೋರಾಟಗಾರರು ಇದನ್ನು ಪ್ರತಿಭಟಿಸಿದರು. ಆ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ ಇಲ್ಲಿದೆ.


    ಮುಂದೆ ನೋಡಿ
  •  29.9.2019 ರಂದು ಬೆಂಗಳೂರಿನಲ್ಲಿ ಬಿಡುಗಡೆಯಾದ ಶ್ರೀ ಡಿ.ಎಸ್.ನಾಗಭೂಷಣ ಅವರ  “ಗಾಂಧಿ ಕಥನ” [ಮಹಾತ್ಮಾ ಗಾಂಧಿ ಅವರ ಬದುಕಿನ ಸಮಗ್ರ ಚಿತ್ರಣ] ಕೃತಿ ಬಿಡುಗಡೆ ಮಾಡಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಅಕ್ಷರ ರೂಪ ಹಾಗೂ ಕಿರು ವಿಡಿಯೋ…   


    ಮುಂದೆ ನೋಡಿ
  • 2019 ಸೆಪ್ಟೆಂಬರ್ 22ರಂದು ಗೌರಿ ನೆನಪಿನ ಕಾರ್ಯಕ್ರಮದಲ್ಲಿ ಬಿಡುಗಡೆಯಾದ ‘ನ್ಯಾಯಪಥ’ ವಿಶೇಷ ಸಂಚಿಕೆಗಾಗಿ ದೇವನೂರ ಮಹಾದೇವ ಅವರು ಬರೆದ ಲೇಖನ…


    ಮುಂದೆ ನೋಡಿ