ಒಡಲಾಳ
ಮಹಾದೇವರ ಇಷ್ಟ, ಪ್ರೀತಿ, ಆಯ್ಕೆ, ಅಭಿರುಚಿ, ಮನದಾಳದ ಮಿಡಿತಗಳ ಎಂದಿಗೂ ಮುಗಿಯದ ದೊಡ್ಡ ಕ್ಯಾನ್ವಾಸು ಈ ಒಡಲಾಳ.
-
ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ 29.11.2016ರಂದು ನಡೆದ ಕನ್ನಡ ರಾಜ್ಯೋತ್ಸವದಲ್ಲಿ ದೇವನೂರ ಮಹಾದೇವ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ , ಬಡಗಲಪುರ ನಾಗೇಂದ್ರ, ಡಾ.ರವೀಂದ್ರ, ಕೃಷ್ಣ … ಇನ್ನಿತರರು
ಮುಂದೆ ನೋಡಿ -
ಬೆಳಗಾವಿಯಲ್ಲಿ 21.11.2016 ರಿಂದ ಪ್ರಾರಂಭವಾದ ಅಧಿವೇಶನದಲ್ಲಿ ರೈತರ ಪರವಾದ ಹಕ್ಕೊತ್ತಾಯಗಳನ್ನು ಮಂಡಿಸಲು ಜನಾಂದೋಲನಗಳ ಮಹಾಮೈತ್ರಿ ವತಿಯಿಂದ ಧರಣಿ, ಪ್ರತಿಭಟನೆ, ಪತ್ರಿಕಾಗೋಷ್ಠಿಗಳನ್ನು ಆಯೋಜಿಸಿದ್ದು ಅದರ ಪ್ರಜಾವಾಣಿ, ಕನ್ನಡಪ್ರಭ, ವಿಜಯಕರ್ನಾಟಕ, ದಿ ಹಿಂದೂ ಪತ್ರಿಕೆಗಳ 23.11.2016ರ ವರದಿಗಳ ಒಂದು ನೋಟ. ಮಹಾಮೈತ್ರಿಯ ನಾಯಕರುಗಳಾದ ದೇವನೂರ ಮಹಾದೇವ, ಎಸ್.ಆರ್.ಹಿರೇಮಠ, ರಾಘವೇಂದ್ರ ಕುಷ್ಟಗಿ ಇನ್ನಿತರರು ಉಪಸ್ಥಿತರಿದ್ದಾರೆ.
ಮುಂದೆ ನೋಡಿ -
ಭಾನುವಾರದ ಪ್ರಜಾವಾಣಿ ಮುಕ್ತಛಂದದ ಮಕ್ಕಳ ವಿಭಾಗದ ಕಥೆಯನ್ನು ಮೊಮ್ಮಗಳು ರುಹಾನಿಗೆ ಓದಿ ಹೇಳುತ್ತಿರುವ ತಾತ ದೇವನೂರ ಮಹಾದೇವ. ಭಾವಚಿತ್ರ ಕೊಡುಗೆ- ಅಭಿರುಚಿ ಗಣೇಶ್
ಮುಂದೆ ನೋಡಿ -
ಮಾಜಿ ಸಂಸದ ಜನಾರ್ಧನ ರೆಡ್ಡಿ ಮಗಳ ಅದ್ದೂರಿ ಮದುವೆ ಕುರಿತು….17.11.2016 ರ ಕನ್ನಡಪ್ರಭದಲ್ಲಿ ದೇವನೂರ ಮಹಾದೇವ ಅವರ ಅಭಿಪ್ರಾಯ
ಮುಂದೆ ಓದಿ -
ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಜಾತಿ, ಧರ್ಮ, ತಂದೆ– ತಾಯಿ ಹೆಸರು, ಆದಾಯ ನಮೂದಿಸುವುದನ್ನು ಕಡ್ಡಾಯಗೊಳಿಸಿರುವುದರಿಂದ ಅರ್ಹತೆ ಇದ್ದರೂ ಕೆಲವರು ಅವಕಾಶ ವಂಚಿತರಾಗುವಂತೆ ಮಾಡಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.‘ಒಡನಾಡಿ’ ಸೇವಾಸಂಸ್ಥೆ ಹೈಕೋರ್ಟ್ ನಲ್ಲಿ ಇದನ್ನು ಪ್ರಶ್ನಿಸಿ ಅವಕಾಶ ಪಡೆದುಕೊಂಡಿದೆ.ಈ ಕುರಿತ 16.10.2016ರ ಪ್ರಜಾವಾಣಿ ವರದಿ. ದೇವನೂರ ಮಹಾದೇವ ಅವರ ಅಭಿಪ್ರಾಯ.
ಮುಂದೆ ಓದಿ -
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ 12.10 2016 ರಂದು ಭೇಟಿ ನೀಡಿದ ಸಾಹಿತಿ ದೇವನೂರ ಮಹಾದೇವ ಅವರ ಮುಖ್ಯಮಂತ್ರಿಯವರೊಂದಿಗಿನ ಮಾತುಕತೆ ಕುರಿತು ಪ್ರಜಾವಾಣಿ ವರದಿ.
ಮುಂದೆ ಓದಿ -
ಜನಾಂದೋಲನಗಳ ಮಹಾಮೈತ್ರಿಯ ಪೂರ್ವಭಾವಿ ಸಭೆಯ ಪತ್ರಿಕಾಗೋಷ್ಠಿ ಮೈಸೂರಿನಲ್ಲಿ 6.10.2016 ರಂದು ನಡೆಯಿತು. ಅಲ್ಲಿ ಆಡಿದ ದೇವನೂರ ಮಹಾದೇವ ಅವರ ಮಾತುಗಳ ಪ್ರಜಾವಾಣಿ ವರದಿ
ಮುಂದೆ ನೋಡಿ -
ಮೈಸೂರಿನಲ್ಲಿ 7.10.2016 ಶುಕ್ರವಾರ ಜನಾಂದೋಲನ ಮಹಾಮೈತ್ರಿ ಆಯೋಜಿಸಿದ್ದ ‘ಮಹಾಮೈತ್ರಿಯ ಮುಂದಿನ ಹೆಜ್ಜೆಗಳು– ಸಮಾಲೋಚನಾ ಸಭೆ ಹಾಗೂ ಮೈಸೂರು ಜಿಲ್ಲಾ ಘಟಕ ರಚನಾ ಸಭೆ’ಯ ಉದ್ಘಾಟನಾ ಸಮಾರಂಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಪ್ರಜಾವಾಣಿ ವರದಿ.
ಮುಂದೆ ನೋಡಿ -
ಹಿರಿಯ ಸಾಹಿತಿ ದೇವನೂರು ಮಹಾದೇವ ಅವರನ್ನು 2016ನೇ ಸಾಲಿನ ಪ್ರತಿಷ್ಠಿತ ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಸುದ್ದಿಯನ್ನು 5.10.2016 ರಂದು ಘೋಷಿಸಲಾಯ್ತು
ಮುಂದೆ ನೋಡಿ -
ದಲಿತರಿಗೆ ಭೂಮಿ ನೀಡಬೇಕು ಹಾಗೂ ಪ್ರತಿಯೊಬ್ಬರ ಆಹಾರ ಹಕ್ಕನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ದಲಿತರ, ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಉಡುಪಿ ಚಲೋ’ ಜಾಥಾಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 4.10.2016 ಮಂಗಳವಾರ ಚಾಲನೆ ನೀಡಲಾಯಿತು. ಅದರಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ದೇವನೂರ ಮಹಾದೇವ ಅವರ ಮಾತುಗಳ ಪ್ರಜಾವಾಣಿ ವರದಿ
ಮುಂದೆ ಓದಿ