ಕೋಲಾರದಲ್ಲಿ  1983 ರ ಫೆಬ್ರವರಿ 12 ಮತ್ತು 13ರಂದು ನಡೆದ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಸಂಘದ ಪ್ರಥಮ ಸಮ್ಮೇಳನದ ಫೋಟೋ…

[ಕೋಲಾರದಲ್ಲಿ  1983 ರ ಫೆಬ್ರವರಿ 12 ಮತ್ತು 13ರಂದು ನಡೆದ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಸಂಘದ ಪ್ರಥಮ ಸಮ್ಮೇಳನದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಬಿ.ಆರ್.ಅಂಬೇಡ್ಕರ್ ಅವರ ಪತ್ನಿಸವಿತಾ ಅಂಬೇಡ್ಕರ್, ಪ್ರೊ.ಬಿ.ಕೃಷ್ಣಪ್ಪ, ಅಂದಿನ ಕೇಂದ್ರ ಸಚಿವರಾಗಿದ್ದ ರಾಮದಾಸ್ ಅಠವಳೆ ಮತ್ತು ದೇವನೂರ ಮಹಾದೇವ ಅವರಿರುವ ಈ ಹಳೆಯ ಫೋಟೂ ವಿವರವನ್ನು ನಮಗೆ ನೀಡಿದ ಮಿತ್ರರಿಗೆ ಧನ್ಯವಾದಗಳು]