“ಮಂಡ್ಯ ನೆಲಕ್ಕೆ ಕಿವಿಗೊಟ್ಟು ಆಲಿಸಿದಾಗ…’’ – ದೇವನೂರ ಮಹಾದೇವ

[ಮಂಡ್ಯ ಜಿಲ್ಲೆಯ ಪ್ರಗತಿಪರ ಒಕ್ಕೂಟ, 15.2.2024ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ, ‘ಮಂಡ್ಯ ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳುವಿಗಾಗಿ, ಶಾಂತಿ, ಸೌಹಾರ್ದತೆ, ಸಹಬಾಳ್ವೆಗಾಗಿ’ ನಡೆಸಿದ ಪ್ರತಿಭಟನಾ ಧರಣಿ ಉದ್ದೇಶಿಸಿ ದೇವನೂರ ಮಹಾದೇವ ಅವರು ಆಡಿದ ಮಾತುಗಳು. ಕೃಪೆ-ಜನಶಕ್ತಿ ಮೀಡಿಯಾ]