ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬದ ಕೊಲೆ ಬೆದರಿಕೆ ಖಂಡಿಸಿ ಪ್ರತಿಭಟನೆಯಲ್ಲಿ- ದೇವನೂರ ಮಹಾದೇವ…

[ಹಿರಿಯ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದವರನ್ನು ಕೊಲೆ ಮಾಡುವುದಾಗಿ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಕೊಲೆಬೆದರಿಕೆ ಒಡ್ಡಿರುವುದನ್ನು ಖಂಡಿಸಿ ಹಾಗೂ ಆತನ ಬಂಧನಕ್ಕೆ ಒತ್ತಾಯಿಸಿ 8.5.2023ರಂದು ಮೈಸೂರಿನ ಟೌನ್ ಹಾಲ್ ನಲ್ಲಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಎದುರು- ಪ್ರಗತಿಪರರು, ರೈತರು, ದಲಿತ ಮತ್ತು ಕಾರ್ಮಿಕ ಸಂಘಟನೆ ಮುಖಂಡರು ಪ್ರತಿಭಟನಾ ಸಭೆ ನಡೆಸಿದರು. ಈ ಪ್ರತಿಭಟನೆಯಲ್ಲಿ ದೇವನೂರ ಮಹಾದೇವ ಅವರು ಭಾಗವಹಿಸಿ ಆಡಿದ ಮಾತುಗಳು… ವಿಡಿಯೋ ಕೃಪೆ- ಕುಮಾರ್ ಕೆ.ಎಸ್]